ಪ್ರದೀಪ್ ಈಶ್ವರ್, ಶಾಸಕ

ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸುವ ಬಗ್ಗೆ ತಾನು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಫೋನಲ್ಲಿ ಮಾತಾಡಿರುವುದಾಗಿ ಹೇಳಿದ ಈಶ್ವರ್, ಮೃತರ ವಿವರಗಳನ್ನು ಕಳಿಸುವಂತೆ ಸಿಎಂ ಹೇಳಿದ್ದಾರೆ ಎಂದರು. ಮೃತರು ಬಡ ಕುಟುಂಬಗಳ ಹಿನ್ನೆಲೆಯವರಾಗಿರುವುದರಿಂದ ಹೆಚ್ಚು ಮೊತ್ತದ ಪರಿಹಾರವನ್ನು ಘೋಷಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡೋದಾಗಿ ಈಶ್ವರ್ ಹೇಳಿದರು.