ಬಿಜೆಪಿಯಲ್ಲಿನ ಒಳಜಗಳದ ಬಗ್ಗೆ ಮಾತಾಡಿದ ಶ್ರೀರಾಮುಲು, ರಾಜ್ಯ ಬಿಜೆಪಿಗೆ ವಿಜಯೇಂದ್ರ ರಾಜಾಧ್ಯಕ್ಷನ ಸ್ಥಾನದಿಂದ ಕೆಳಗಿಳಿಯುವುದು ಬೇಕಿಲ್ಲ ಮತ್ತು ಬಸನಗೌಡ ಯತ್ನಾಳ್ ಅವರ ಉಚ್ಛಾಟನೆಯೂ ಬೇಕಿಲ್ಲ, ಎಲ್ಲರೂ ಒಗ್ಗಟ್ಟಿನಿಂದ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಡುತ್ತೇವೆ ಎಂದರು.