ಶಿಕ್ಷಣ ಸಚಿವ ಮಧು ಬಂಗಾರಪ್ಪ

ಹಿಂದಿನ ಬಿಜೆಪಿ ಸರ್ಕಾರ ಪಠ್ಯಪುಸ್ತಕಗಳನ್ನು ಹೊಲಸೆಬ್ಬಿಸಿದ್ದ ಕಾರಣ ಅವುಗಳ ಪಾವಿತ್ರ್ಯತೆ ಹಾಳಾಗಿತ್ತು, ಎಲ್ಲವನ್ನು ಸ್ವಚ್ಛಗೊಳಿಸುವ ಕೆಲಸ ತಮ್ಮ ಇಲಾಖೆ ಮಾಡುತ್ತಿದೆ ಎಂದು ಸಚಿವ ಹೇಳಿದರು. ಶಾಲಾಮಕ್ಕಳ ಭವಿಷ್ಯ ಮತ್ತು ಅವರ ಹಿತಾಸಕ್ತಿಯ ದೃಷ್ಟಿಯಿಂದ ಕೆಲ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಮಧು ಬಂಗಾರಪ್ಪ ಹೇಳಿದರು