ಬಿಜೆಪಿಯಲ್ಲಿದ್ದಾಗ ಉಪ ಮುಖ್ಯಮಂತ್ರಿಯಂಥ ಉನ್ನತ ಸ್ಥಾನದಲ್ಲಿದ್ದ ಸವದಿಯವರು ಯಾವುದೇ ಷರತ್ತು ಬೇಡಿಕೆ ಇಡದೆ ಕಾಂಗ್ರೆಸ್ ಪಕ್ಷ ಸೇರಿದರು. ಅವರು ಬೇಡಿಕೆ ಇಟ್ಟಿದ್ದು ಕೇವಲ ಅಥಣಿ ಕ್ಷೇತ್ರದ ಅಭಿವೃದ್ಧಿಗಾಗಿ ಅದರಲ್ಲೂ ವಿಶೇಷವಾಗಿ ನೀರಾವರಿ ಯೋಜನೆಗಳ ಅನುಷ್ಠಾನಕ್ಕಾಗಿ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು