ಡಿಕೆ ಶಿವಕುಮಾರ್, ಡಿಸಿಎಂ

ರಾಮನಗರವನ್ನು ಮಾದರಿ ಜಿಲ್ಲೆಯನ್ನಾಗಿ ಪರಿವರ್ತಿಸುವ ಬಗ್ಗೆ ಮಾತಾಡಿದ ಡಿಸಿಎಂ, ಅಂಕಿ-ಅಂಶಗಳ ಮೂಲಕ ಎಲ್ಲವನ್ನು ಜನರ ಮುಂದಿಡುತ್ತೇವೆ, ರಾಮನಗರ, ಕನಕಪುರ, ಹಾರೋಹಳ್ಳಿ ಮತ್ತು ಚನ್ನಪಟ್ಟಣ-ಎಲ್ಲ ತಾಲ್ಲೂಕುಗಳಲ್ಲಿ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸಲಾಗುವುದು ಎಂದು ಹೇಳಿದರು.