ಲೋಕ ಸಭಾ ಚುನಾವಣೆ ಹತ್ತಿರದಲ್ಲಿರುವುದರಿಂದ ದೇಶದ ಭವಿಷ್ಯವನ್ನು ಉಜ್ವಲಗೊಳಿಸಲು ರಾಜ್ಯದ ಎಲ್ಲ ಹಿರಿಯ ಮತ್ತು ಕಿರಿಯ ನಾಯಕರನ್ನು ಜೊಗೆಗೂಡಿಸಿಕೊಂಡು ಕೆಲಸ ಮಾಡಬೇಕೆಂದು ಬೊಮ್ಮಾಯಿ ಸಲಹೆ ನೀಡಿದ್ದಾರೆ ಎಂದು ಹೇಳಿದ ವಿಜಯೇಂದ್ರ, ಹೇಳಿದರು.