ಮೈಸೂರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಬಿಜೆಪಿ ನಾಯಕರೆಲ್ಲ ಶೆಟ್ಟರ್ ಮತ್ತು ಸವದಿ ವಾಪಸ್ಸು ಬರುತ್ತಾರೆ ಅನ್ನುತ್ತಿದ್ದಾರೆ ಅಂತ ಪುನಃ ಅವರನ್ನು ಕೇಳಿದಾಗ, ಯಾರಯ್ಯ ನಿಮಗೆ ಅದನ್ನು ಹೇಳಿದ್ದು? ಯಡಿಯೂರಪ್ಪ ಹೇಳಿದ್ದಾರಾ? ವಿಜಯೇಂದ್ರ ಹೇಳಿದ್ರಾ ಅಂತ ಕೇಳಿದ ಸಿದ್ದರಾಮಯ್ಯ, ಬಿಜೆಪಿ ನಾಯಕರು ಬಹಳ ಜನ ಇದ್ದಾರೆ, ನಿರ್ದಿಷ್ಟವಾಗಿ ಯಾರು ಅಂತ ಹೇಳಿ ಎಂದು ಸಿದ್ದರಾಮಯ್ಯ ಹೇಳಿದರು.