ಗೋವಿಂದ ಪೂಜಾರಿಯಿಂದ ರೂ. 1.5 ಕೋಟಿ ಪಡೆದಿರುವ ಆರೋಪ ಹೊತ್ತು ತಲೆಮರೆಸಿಕೊಂಡಿರುವ ಹಾಲಶ್ರೀ ಅಭಿನವ ಸ್ವಾಮಿ, ಚುನಾವಣೆಗೆ ಮೊದಲು ಪೂಜಾರಿಯನ್ನು ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪರಿಗೆ ಪರಿಚಯ ಮಾಡಿಸಿದ ಸಂದರ್ಭದಲ್ಲಿ ತೆಗೆದ ಫೋಟೋಗಳು ಬೆಳಕಿಗೆ ಬಂದಿವೆ.