ಅವರು ಅಧಿಕಾರಿಗಳ ವಿಷಯದಲ್ಲಿ ಹಾಗೆ ಹೇಳಿರುವರೆಂದು ಪತ್ರಕರ್ತರೊಬ್ಬರು ತಿಳಿಸಿದಾಗ ತಮ್ಮ ಸರ್ಕಾರದಲ್ಲಿ ಯಾವುದೇ ಧರ್ಮ, ಸಮುದಾಯದವರಿಗೆ ಅನ್ಯಾಯವಾಗೋದಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ಡಿಜೆ ಹಳ್ಳಿ ಪ್ರಕರಣ ಬಗ್ಗೆ ಕೇಳಿದ ಪ್ರಶ್ನೆಗೆ ಸಿದ್ದರಾಮಯ್ಯ, ವರದಿಯನ್ನು ನೋಡಿಲ್ಲ, ನೋಡದೆ ಕಾಮೆಂಟ್ ಮಾಡಕ್ಕಾಗಲ್ಲ ಎಂದು ಹೇಳಿದರು.