ಮುಖ್ಯಮಂತ್ರಿ ಸಿದ್ದರಾಮಯ್ಯ

ಅವರು ಅಧಿಕಾರಿಗಳ ವಿಷಯದಲ್ಲಿ ಹಾಗೆ ಹೇಳಿರುವರೆಂದು ಪತ್ರಕರ್ತರೊಬ್ಬರು ತಿಳಿಸಿದಾಗ ತಮ್ಮ ಸರ್ಕಾರದಲ್ಲಿ ಯಾವುದೇ ಧರ್ಮ, ಸಮುದಾಯದವರಿಗೆ ಅನ್ಯಾಯವಾಗೋದಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ಡಿಜೆ ಹಳ್ಳಿ ಪ್ರಕರಣ ಬಗ್ಗೆ ಕೇಳಿದ ಪ್ರಶ್ನೆಗೆ ಸಿದ್ದರಾಮಯ್ಯ, ವರದಿಯನ್ನು ನೋಡಿಲ್ಲ, ನೋಡದೆ ಕಾಮೆಂಟ್ ಮಾಡಕ್ಕಾಗಲ್ಲ ಎಂದು ಹೇಳಿದರು.