ವಿ ಶ್ರೀನಿವಾಸ್ ಪ್ರಸಾದ್ ಪುತ್ರಿ

ಮೃತರ ಮೈಸೂರು ನಗರದಲ್ಲಿರುವ ಮನೆಯಲ್ಲಿ ಪಾರ್ಥೀ ಶರೀರವನ್ನು ಜನರ ಅಂತಿಮ ದರ್ಶನಕ್ಕೆ ಇಡಲಾಗುವುದೆಂದು ಹೇಳಿದ ಅವರು ಅಂತಿಮ ಸಂಸ್ಕಾರ ಎಲ್ಲಿ ನಡೆಸಬೇಕೆನ್ನುವುದು ಇನ್ನೂ ನಿರ್ಧರಿಸಿಲ್ಲ ಎಂದರು. ಎರಡು ವಾರಗಳಷ್ಟು ಹಿಂದೆ ತಮ್ಮ ನಡುವಿನ ಮುನಿಸು ಮರೆತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ರೀನಿವಾಸ ಪ್ರಸಾದ್ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ್ದರು.