ಲೋಕಸಭಾ ಚುನಾವಣೆಯ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನಗೊಳ್ಳಲಿದೆ, ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ, ಸರ್ಕಾರದಿಂದ ಹಣ ಬಿಡುಗಡೆಯಾಗುತ್ತಿಲ್ಲ ಅಂತ ಕಾಂಗ್ರೆಸ್ ಶಾಸಕರು ಬೇಸತ್ತಿದ್ದಾರೆ ಮತ್ತು ಬಿಜೆಪಿ ಸೇರಲು ತವಕಿಸುತ್ತಿದ್ದಾರೆ ಎಂದು ಹೇಳಿದ್ದರು. ಸರ್ಕಾರ ಉರುಳಬೇಕಾದರೆ, ಬಿಜೆಪಿ ಕನಿಷ್ಠ 30 ಕಾಂಗ್ರೆಸ್ ಶಾಸಕರನ್ನು ಖರೀದಿಸಬೇಕಾಗುತ್ತದೆ!