ಗ್ಯಾರಂಟಿ ಯೋಜನೆಗಳಿಂದಾಗಿ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಬಿಡುಗಡೆಯಾಗುತ್ತಿಲ್ಲ ಎಂದು ಹೊಸಪೇಟೆ ಶಾಸಕ ಗವಿಯಪ್ಪ ಹೇಳಿದ್ದರು, ಆದರೆ ಸಾಯಂಕಾಲವಾಗುವಷ್ಟರಲ್ಲಿ ಅವರ ಬಾಯಿಮುಚ್ಚಿಸಿ ಯು-ಟರ್ನ್ ಹೊಡೆಯುವಂತೆ ಮಾಡಲಾಯಿತು, ಕಾಂಗ್ರೆಸ್ ಶಾಸಕರ ಗತಿ ಹೀಗಾದರೆ ಜೆಡಿಎಸ್ ಮತ್ತು ಬಿಜೆಪಿ ಶಾಸಕರ ಸ್ಥಿತಿ ಏನಾಗಿರಬೇಡ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.