ಅಸಲಿಗೆ ಹುಲಿಯುಗುರಿನ ಪೆಂಡೆಂಟ್ ಬಳಸುವುದು, ಧರಿಸುವುದು ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಅಪರಾಧ ಅಂತ ಅವರಿಗೆ ಗೊತ್ತಿರಲಿಲ್ಲ ಎಂದು ನಟರಾಜ್ ಹೇಳಿದರು. ಸಂತೋಷ್ ಅವರಿಗೆ ಜಾಮೀನು ಕೋರಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಾಗಿದ್ದು ಅದರ ವಿಚಾರಣೆ ಬುಧವಾರ ನಡೆಯಲಿದೆ ಎಂದು ವಕೀಲ ನಟರಾಜ್ ಹೇಳಿದರು.