ಮೊನ್ನೆ ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ-3 ವಿಕ್ರಮ ಲ್ಯಾಂಡರ್ ಸಾಫ್ಟ್ ಲ್ಯಾಂಡಿಂಗ್ ಮಾಡಿಸಿ ವಿಶ್ವದಲ್ಲಿ ಯಾರೂ ಮಾಡದ ಸಾಧನೆಯನ್ನು ನಮ್ಮ ವಿಜ್ಞಾನಿಗಳು ಮಾಡಿದ್ದಾರೆ. ಕ್ರಿಕೆಟ್ ಆಗಲಿ ಅಥವಾ ಬೇರೆ ಯಾವುದೇ ಕ್ಷೇತ್ರವಾಗಲೀ, ಸೂರ್ಯ ಚಂದ್ರ ಇರೋವರೆಗೆ ಭಾರತೀಯರು ಗೆಲ್ಲುತ್ತಲೇ ಇರಬೇಕು ಎಂದು ಯತ್ನಾಳ್ ಹೇಳುತ್ತಾರೆ.