ನಿನ್ನೆ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ವಕ್ಫ್ ಭೂಕಬಳಿಕೆಯ ಆರೋಪಗಳನ್ನು ಮಾಡಿರುವುದಕ್ಕೆ ಉತ್ತರಿಸಿದ ಪರಮೇಶ್ವರ್, ಅರೋಪಗಳಿಗೆ ಖರ್ಗೆಯವರೇ ಸದನದಲ್ಲಿ ಉತ್ತರಿಸಿದ್ದಾರೆ, ಅರೋಪ ಸಾಬೀತು ಮಾಡಿದರೆ ರಾಜಕೀಯದಿಂದ ನಿವೃತ್ತಿ ಹೊಂದುವುದಾಗಿ ಅವರು ಹೇಳಿರುವುದರಿಂದ ತಾನೇನೂ ಹೇಳುವುದಿಲ್ಲ ಎಂದು ಪರಮೇಶ್ವರ್ ಹೇಳಿದರು.