ವಿರೋಧ ಪಕ್ಷದ ನಾಯಕ ಆರ್ ಅಶೋಕ,

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸರ್ಕಾರ ಯಾರನ್ನೋ ಓಲೈಕೆ ಮಾಡುವ ಭರದಲ್ಲಿ ತಾರತಮ್ಮವೆಸಗಿದರೆ ಅನಾಹುತಗಳು ನಡೆಯುತ್ತವೆ, ಈ ಹಿನ್ನೆಲೆಯಲ್ಲಿ ಸರ್ಕಾರ ಜನಪರವಾಗಿದ್ದುಕೊಂಡು ನಿಷ್ಪಕ್ಷಪಾತವಾಗಿ ಆಡಳಿತ ನೀಡಿದರೆ ಎಲ್ಲವೂ ಸುಸೂತ್ರವಾಗಿ ನಡೆಯುತ್ತದೆ ಎಂದ ಅಶೋಕ ಬೆಂಗಳೂರಿನ ಹೆಚ್​ಎಎಲ್ ಸಂಸ್ಥೆಯನ್ನು ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಉದ್ಭವಿಸಲ್ಲ ಎಂದರು.