ಎಸಿಪಿ ಗಜೇಂದ್ರ ನೇತೃತ್ವದಲ್ಲಿ ಒಂದು ಸಿಎಅರ್, ಒಂದು ಕೆಎಸ್ ಆರ್ ಪಿ, ಸಬ್ ಇನ್ಸ್ ಪೆಕ್ಟರ್ ಹಾಗೂ ಅಸಿಸ್ಟಂಟ್ ಸಬ್ ಇನ್ಸ್ ಪೆಕ್ಟರ್ ಒಳಗೊಂಡ 100 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಲಾಗಿದೆ. ದಸರಾ ಉತ್ಸವಕ್ಕೆ ದೇಶವಿದೇಶಗಳಿಂದ ಮೈಸೂರಿಗೆ ಆಗಮಿಸುವುದರಿಂದ ಅವರೊಂದಿಗೆ ಸಮಾಜಘಾತುಕ ಶಕ್ತಿಗಳು ನಗರಕ್ಕೆ ನಗರ ಪ್ರವೇಶಿಸಬಹುದಾದ ಶಂಕೆಯಿಂದ ಸಿಎಂ ನಿವಾಸಕ್ಕೆ ಭದ್ರತೆ ಹೆಚ್ಚಿಸಲಾಗಿದೆ.