ವಿಜಯೇಂದ್ರ ಹೊಡೆಯುವ ಮತ್ತು ಹೊಡೆಸುವ ಮಾತಾಡಿದ್ದಾನೆ, ಅವನು ಹೊಡೆದಾಗ ಹೊಡಿಸಿಕೊಂಡು ಸುಮ್ಮನಿರಲು ನಾವೇನೂ ಗಾಂಧಿವಾದಿಗಳಲ್ಲ, ಸುಭಾಶ್ಚಂದ್ರ ಬೋಸ್ ಅನುಯಾಯಿಗಳು, ಅವನು ಒಮ್ಮೆ ಹೊಡೆದರೆ ನಾವು 4 ಬಾರಿ ಹೊಡೆಯುತ್ತೇವೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ಶಿವರಾಜ್ ಸಿಂಗ್ ಚೌಹಾನ್ ರಾಜ್ಯದಲ್ಲಿರುವಾಗಲೇ ಯತ್ನಾಳ್ ವಾಗ್ದಾಳಿ ಶುರುಮಾಡಿದ್ದು ಕುತೂಹಲಕಾರಿಯಾಗಿದೆ.