ಸಿಟಿ ರವಿ, ಬಿಜೆಪಿ ನಾಯಕ

ಪಕ್ಷ ಅಧಿಕಾರದಲ್ಲಿರದ ಸಂದರ್ಭದಲ್ಲಿ ಪುನಃ ಕಾಂಗ್ರೆಸ್ ಕಡೆ ವಾಲಿರುವ ಎಸ್ ಟಿ ಸೋಮಶೇಖರ್ ಬಗ್ಗೆ ಮಾತಾಡುವಾಗ ರವಿ, ಶಾಸಕನ ಅಸಮಾಧಾನಕ್ಕೆ ಹಲವು ಕಾರಣಗಳಿರಬಹುದು, ಆದರೆ ಅವುಗಳನ್ನು ಚರ್ಚಿಸಲು ಇದು ಸೂಕ್ತ ಸಮಯವಲ್ಲ, ಸಮಯ ಬಂದಾಗ ಮಾತಾಡುವುದಾಗಿ ಹೇಳಿದರು.