ಸಿದ್ದರಾಮಯ್ಯ ಸರ್ಕಾರದ ಎಲ್ಲ ಪ್ರತಿನಿಧಿಗಳು ಕಳೆದ ವರ್ಷ ದೆಹಲಿಗೆ ತೆರಳಿ ನಮ್ಮ ತೆರಿಗೆ ನಮ್ಮ ಹಕ್ಕು ಅಂತ ಪ್ರತಿಭಟನೆ ನಡೆಸಿದ್ದರು. ಈ ವರ್ಷವೂ ಪ್ರತಿಭಟನೆ ನಡೆಯಲಿದೆಯೇ ಎಂದು ಕೇಳಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಇನ್ನೂ ಅದರ ಬಗ್ಗೆ ಯೋಚನೆ ಮಾಡಿಲ್ಲ, ಚರ್ಚಿಸಿ ನಿರ್ಣಯ ತೆಗೆದುಕೊಳ್ಳುತ್ತೇವೆ ಎಂದರು.