ಮುಖ್ಯಮಂತ್ರಿ ಸಿದ್ದರಾಮಯ್ಯ

ತಾವು ಚಿಕ್ಕವರಾಗಿದ್ದಾಗ ಹೆಚ್ಚು ನೀರಿಲ್ಲದ, ಕಡಿಮೆ ಫಲವತ್ತಾದ ಜಮೀನುಗಳಲ್ಲಿ ಸಿರಿಧಾನ್ಯಗಳಾದ ರಾಗಿ, ಜೋಳ, ಅರ್ಕ, ಸಾಮೆ ಮೊದಲಾದವುಗಳನ್ನು ಬೆಳೆಯಲಾಗುತ್ತಿತ್ತು ಎಂದು ಸಿದ್ದರಾಮಯ್ಯ ಹೇಳಿದರು. ವಿಜ್ಞಾನ ಈಗ ಬಹಳ ಮುಂದುವರಿದಿರುವುದರಿಂದ ಸಿರಿಧಾನ್ಯಗಳಿಂದ ಬಗೆಬಗೆಯ ಆಹಾರ ಪದಾರ್ಥ ಮತ್ತು ಭಕ್ಷ್ಯಗಳನ್ನು ತಯಾರಿಸಲಾಗುತ್ತಿದೆ ಎಂದು ಅವರು ಹೇಳಿದರು.