ಈಡಿ ಅಧಿಕಾರಿಗಳು ಮುಡಾ ಕಚೇರಿ ಮೇಲೆ ದಾಳಿ ನಡೆಸಿದ್ದು ತನಗೆ ಸಂಬಂಧಿಸದ ವಿಷಯ, ಅವರು ಕೇಳುವ ದಾಖಲೆಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ ಎಂದು ಸಚಿವ ಬೈರತಿ ಸುರೇಶ್ ಹೇಳಿದರು. ಮುಡಾ ಕಚೇರಿ ಮೇಲೆ ಈಡಿ ಅಧಿಕಾರಿಗಳು ದಾಳಿ ನಡೆಸಿದ್ದು ವಿಷಯವೇ ಅಲ್ಲ ಎನ್ನುವಂತೆ ಅವರು ಮಾತಾಡಿದರು.