ಬಿಜೆಪಿ ಶಾಸಕ ಪಿ ರಾಜೀವ್

ಡಾ ಸುಧಾಕರ್ ವರಿಷ್ಠರಿಗೆ ದೂರು ಸಲ್ಲಿಸುವುದರಲ್ಲಿ ಯಾವುದೇ ತಪ್ಪಿಲ್ಲ, ಚುನಾವಣಾ ಪ್ರಕ್ರಿಯೆಯಲ್ಲಿ ಯಾವುದಾದರೂ ನಿಯಮದ ಉಲ್ಲಂಘನೆಯಾದರೆ ದೂರು ಸಲ್ಲಿಸಲು ಅವಕಾಶವಿದೆ ಮತ್ತು ಅದಕ್ಕೆಂದೇ ಅಪೀಲ್ಸ್ ಅಥಾರಿಟಿಯೊಂದನ್ನು ರಚಿಸಲಾಗಿರುತ್ತದೆ, ಗಮನಿಸಬೇಕಾದ ಸಂಗತಿಯೆಂದರೆ, ಜಿಲ್ಲೆಯೊಂದರ ಅಧ್ಯಕ್ಷನ ಚುನಾವಣೆ ನಡೆಯುವಾಗ ಅಲ್ಲಿನ ಚುನಾವಣಾಧಿಕಾರಿ ಬೇರೆ ಜಿಲ್ಲೆಯವರಾಗಿರುತ್ತಾರೆ ಎಂದು ರಾಜೀವ್ ಹೇಳಿದರು.