ನಳಿನ್ ಕುಮಾರ್ ಕಟೀಲ್, ಬಿಜೆಪಿ ರಾಜ್ಯಾಧ್ಯಕ್ಷ

ಕಾಂಗ್ರೆಸ್ ಸರ್ಕಾರ ಇತ್ತೀಚಿಗೆ ಗುತ್ತಿಗೆದಾರ ಬಾಕಿ ಹಣದಲ್ಲಿ 600 ಕೋಟಿ ರೂ ಗಳನ್ನು ಬಿಡುಗಡೆ ಮಾಡಿತ್ತು, ಅದಕ್ಕೆ ಕಮೀಶನ್ ರೂಪದಲ್ಲಿ ಪಡೆದ ಹಣವೇ ಗುತ್ತಿಗೆದಾರನ ಮನೆಯಲ್ಲಿ ಸಿಕ್ಕಿದೆ, ಅಲ್ಲಿಗೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಒಂದು ಕಮೀಶನ್ ಸರ್ಕಾರ ಅನ್ನೋದು ಸಾಬೀತಾಯಿತು ಎಂದು ಕಟೀಲ್ ಹೇಳಿದರು.