ಲೋಕಾಯುಕ್ತ ದಾಳಿ ವೇಳೆ ಕಿಟಿಕಿಯಿಂದ ಲಕ್ಷ ಲಕ್ಷ ಹಣ ಎಸೆದರು!

ಕರ್ನಾಟಕದಾದ್ಯಂತ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ಭ್ರಷ್ಟರ ಬೇಟೆ ನಡೆಸಿದ್ದಾರೆ. ಹಾವೇರಿಯ ಬಸವೇಶ್ವರ ನಗರದಲ್ಲಿ ಸರ್ಕಾರಿ ನೌಕರರೊಬ್ಬರ ಮನೆ ಮೇಲೆ ದಾಳಿ ನಡೆದಾಗ ಅವರು ಲಕ್ಷ ಲಕ್ಷ ರೂಪಾಯಿ ಹಣವನ್ನು ಕಿಟಿಕಿಯಿಂದ ಹೊರಗೆ ಎಸೆದಿರುವುದು ಗೊತ್ತಾಗಿದೆ. ಸುಮಾರು 9 ಲಕ್ಷ ರೂ. ನಗದನ್ನು ಅವರು ಕಿಟಿಕಿಯಿಂದ ಬಿಸಾಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.