ಕರ್ನಾಟಕದಾದ್ಯಂತ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ಭ್ರಷ್ಟರ ಬೇಟೆ ನಡೆಸಿದ್ದಾರೆ. ಹಾವೇರಿಯ ಬಸವೇಶ್ವರ ನಗರದಲ್ಲಿ ಸರ್ಕಾರಿ ನೌಕರರೊಬ್ಬರ ಮನೆ ಮೇಲೆ ದಾಳಿ ನಡೆದಾಗ ಅವರು ಲಕ್ಷ ಲಕ್ಷ ರೂಪಾಯಿ ಹಣವನ್ನು ಕಿಟಿಕಿಯಿಂದ ಹೊರಗೆ ಎಸೆದಿರುವುದು ಗೊತ್ತಾಗಿದೆ. ಸುಮಾರು 9 ಲಕ್ಷ ರೂ. ನಗದನ್ನು ಅವರು ಕಿಟಿಕಿಯಿಂದ ಬಿಸಾಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.