ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್

0 seconds of 30 secondsVolume 0%
Press shift question mark to access a list of keyboard shortcuts
00:00
00:30
00:30
 

ಉಗ್ರಂ ಮಂಜು ಮತ್ತು ಗೌತಮಿ ಜಾದವ್ ಅವರು ‘ಬಿಗ್ ಬಾಸ್​ ಕನ್ನಡ ಸೀಸನ್​ 11’ ಶೋಗೆ ಬಂದಾಗಿನಿಂದಲೂ ಆಪ್ತವಾಗಿದ್ದಾರೆ. ಆದರೆ ಈ ವಾರ ಅವರ ಸ್ನೇಹ ಮುರಿದು ಬಿದ್ದಿದೆ. ಸುದೀಪ್​ ಅವರು ಹೇಳಿದ ಒಂದೇ ಒಂದು ಮಾತಿನಿಂದ ಇಬ್ಬರ ನಡುವೆ ಅಂತರ ಉಂಟಾಗಿದೆ. ಭಾನುವಾರದ (ನ.24) ಸಂಚಿಕೆಯಲ್ಲಿ ಈ ವಿಷಯದ ಬಗ್ಗೆ ವಿವರ ಸಿಗಲಿದೆ. ಈ ಪ್ರೋಮೋವನ್ನು ‘ಕಲರ್ಸ್​ ಕನ್ನಡ’ ವಾಹಿನಿ ಹಂಚಿಕೊಂಡಿದೆ.