ಸರ್ಕಾರ ನೀಡುವ ಐದಾರು ಸಾವಿರ ರೂ. ಪರಿಹಾರ ಯಾವ ಮೂಲೆಗೂ ಸಾಲದು, ಪಕ್ಕದಲ್ಲಿ ಹರಿಯುತ್ತಿರುವ ಹಳ್ಳದ ಕಡೆ ಸರ್ಕಾರ ಗಮನ ಹರಿಸುತ್ತಿಲ್ಲ, ಭಾರಿ ಮಳೆಯಿಂದ ಹಳ್ಳ ಉಕ್ಕಿ ಹರಿದು ಜಮೀನುಗಳಿಗೆ ನೀರು ನುಗ್ಗಿ ಬೆಳೆಗಳು ಹಾಳಾಗಿವೆ, ತಮಗೆ ಸೂಕ್ತ ಪರಿಹಾರ ನೀಡದಿದ್ದರೆ ವಿಧಾನ ಸೌಧದ ಮುಂದೆ ಧರಣಿ ಕೂರುವುದಾಗಿ ರೈತ ಹೇಳುತ್ತಾರೆ.