ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ವಕ್ಫ್ ತಿದ್ದುಪಡಿ ಮಸೂದೆಗೆ ಸಂಸತ್ತು ಅನುಮೋದನೆ ನೀಡಿರುವುದನ್ನು ಪ್ರಸ್ತಾಪಿಸಿದಾಗ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಮ್ಮ ವೈಯಕ್ತಿಕ ಅಭಿಪ್ರಾಯ ಹೇಳದೆ ಪಕ್ಷದ ಹಿರಿಯರ ಮೇಲೆ ಅದನ್ನು ಜಾರಿಸಿದರು. ಪಕ್ಷದ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿಯವರಾದ ಸಿದ್ದರಾಮಯ್ಯ ಮೊದಲಾದವರು ಪ್ರತಿಕ್ರಿಯೆ ನೀಡುತ್ತಾರೆ, ತಾನು ಮಾತಾಡುವುದು ಸರಿಯಲ್ಲ ಎಂದರು.