ಸಚಿವ ಸತೀಶ್ ಜಾರಕಿಹೊಳಿ

ಕಳೆದ ವಿಧಾನಸಭಾ ಚುನಾವಣೆಯಿಂದ ರಾಜ್ಯದ ಎಸ್ಟಿ ಜನಾಂಗ ಕಾಂಗ್ರೆಸ್ ಕೈ ಹಿಡಿದಿದೆ ಎಂದು ಹೇಳಿದ ಸತೀಶ್ ಜಾರಕಿಹೊಳಿ ಗ್ಯಾರಂಟಿ ಯೋಜನೆಗಳನ್ನು ಯಾವ ಕಾರಣಕ್ಕೂ ನಿಲ್ಲಿಸಲ್ಲ, ಆ ಯೋಜನೆಗಳಿಗಾಗಿ ಬಜೆಟ್​​ನಲ್ಲಿ ಪ್ರತ್ಯೇಕವಾಗಿ ಹಣ ತೆಗೆದಿರಿಸಲಾಗಿದೆ, ಅನುದಾನಗಳ ಹಣ ಪ್ರತ್ಯೇಕವಾಗಿದೆ ಎಂದು ಹೇಳಿದರು.