ಕಾಲ್ತುಳಿತದಲ್ಲಿ ಮೃತಪಟ್ಟವರೆಲ್ಲ ನಮ್ಮ ಕುಟುಂಬದವರೇ. ಅವರ ಮನೆಯವರ ಜತೆಗೆ ನಾವಿದ್ದೇವೆ. ನಾನಾಗಲೀ, ಸಿಎಂ ಆಗಲಿ, ಗೃಹ ಸಚಿವರಾಗಲಿ ಅಷ್ಟೊಂದು ಜನ ಸೇರಬಹುದೆಂದು ನಿರೀಕ್ಷಿಸಿಯೇ ಇರಲಿಲ್ಲ. ಇದು ಆಘಾತಕಾರಿ ಘಟನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಭಾವುಕರಾಗಿ ನುಡಿದರು. ಅವರ ಮಾತುಗಳ ವಿಡಿಯೋ ಇಲ್ಲಿದೆ.