ಸಿದ್ದರಾಮಯ್ಯ ಪ್ರತಿಕ್ರಿಯೆ

ರಾಜಕೀಯ ಬದುಕಿನಲ್ಲಿ ತಾವು ಟ್ರಾನ್ಸ್ ಫರ್ ಧಂದೆ ಅಥವಾ ಭ್ರಷ್ಟಾಚಾರ ನಡೆಸಿದ್ದು ಸಾಬೀತಾದರೆ ರಾಜಕೀಯದಿಂದ ನಿವೃತ್ತನಾಗುವುದಾಗಿ ಸಿದ್ದರಾಮಯ್ಯ ಹೇಳಿದರು. ಯತೀಂದ್ರ 5 ಜನರ ಪ್ರಸ್ತಾಪ ಮಾಡುತ್ತಿದ್ದರಲ್ಲ ಅಂತ ಕೇಳಿದರೆ, ಸಿಡುಕುವ ಮುಖ್ಯಮಂತ್ರಿ 5 ಜನ ಅಂದರೆ ವರ್ಗಾವಣೆಯಾ ಅಥವಾ ಭ್ರಷ್ಟಾಚಾರನಾ ಅಂತ ಅಂತ ಮರುಸವಾಲು ಹಾಕಿದರು.