ಎಫ್ ಸಿ ಐ ನಿಂದ ಪುಕ್ಸಟ್ಟೆ ಅಕ್ಕಿ ಕೊಡಿ ಅಂತ ಕರ್ನಾಟಕ ಸರ್ಕಾರವೇನೂ ಕೇಳಿಲ್ಲ, ಆದರೆ ಕೇಂದ್ರ ಮಾತ್ರ ತಾರತಮ್ಯ ನೀತಿ ಪ್ರದರ್ಶಿಸುತ್ತಿದೆ ಎಂದು ಖರ್ಗೆ ಹೇಳಿದರು.