ಗ್ಯಾರಂಟಿ ಯೋಜನೆಗಳಿಗೆ ಎಸ್ಸಿ ಎಸ್ಟಿ ಅಭಿವೃದ್ಧಿಗೆ ಮೀಸಲಾದ ಹಣವನ್ನು ಬಳಸಲಾಗುತ್ತಿದೆ ಎಂಬ ಬಿಜೆಪಿ ಆರೋಪದ ಸಂದರ್ಭದಲ್ಲೇ ಕಾಂಗ್ರೆಸ್ನ ದಲಿತ ನಾಯಕರು ಸಚಿವ ಹೆಚ್ಸಿ ಮಹದೇವಪ್ಪ ನಿವಾಸದಲ್ಲಿ ಸಭೆ ಸೇರಿ ಚರ್ಚೆ ನಡೆಸಿದ್ದು ಕುತೂಹಲಕ್ಕೆ ಕಾರಣವಾಗಿತ್ತು. ಇದೀಗ ಆ ಸಭೆಯ ರಹಸ್ಯವೇನೆಂಬುದನ್ನು ಸಚಿವ ಸತೀಶ್ ಜಾರಕಿಹೊಳಿ ಬಹಿರಂಗಪಡಿಸಿದ್ದಾರೆ.