ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ರಾಜ್ಯದಲ್ಲಿ ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ 1 ಸೀಟು ಗೆದ್ದಿದ್ದ ಕಾಂಗ್ರೆಸ್ ಈ ಬಾರಿ 10 ಗೆದ್ದಿದ್ದು ಸೀಟು, ಇದರಿಂದ ಜನ ಗ್ಯಾರಂಟಿ ಯೋಜನೆಗಳನ್ನು ಮೆಚ್ಚಿದ್ದಾರೆ ಅಂತ ಸಾಬೀತಾಗುತ್ತದೆ, 15 ಸೀಟು ಗೆಲ್ಲುವ ನಿರೀಕ್ಷೆ ಇತ್ತು ಆದರೆ ಸಾಧ್ಯವಾಗಿಲ್ಲ ಎಂದು ಶಿವಕುಮಾರ್ ಹೇಳಿದರು.