ಹೆಚ್ ಡಿ ಕುಮಾರಸ್ವಾಮಿ, ಶಾಸಕ

ದಲಿತರ ಉದ್ಧಾರಕರು ಅಂತ ಪೋಸು ಬಿಗಿಯುವ ವರು ಅರವ ಮೇಲೆಯೇ ದೌರ್ಜನ್ಯ ನಡೆಸುತ್ತಾರೆ. ಸುಧಾಕರ್, ಚಾಕು ಚೂರಿ ಮಚ್ಚು ಅಂತೆಲ್ಲ ಮಾತಾಡಿದರೂ ಅವರ ಮೇಲೆ ಇದುವರೆಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.