ಈ ನಿರಾಶೆಯನ್ನೂ ಸ್ಪೋರ್ಟ್ ಆಗಿ ಸ್ವೀಕರಿಸಿರುವ ಈಶ್ವರಪ್ಪ; ಚನ್ನಬಸ್ಸಪ್ಪ ಒಬ್ಬ ಉತ್ತಮ ಸಂಘಟಕ ಮತ್ತು ನಿಷ್ಠಾವಂತ ನಾಯಕನಾಗಿದ್ದಾರೆ, ಅವರ ಆಯ್ಕೆ ಒಂದು ಒಳ್ಳೆಯ ನಿರ್ಧಾರ ಎಂದು ಹೇಳಿದರು.