ಬೆಂಗಳೂರು ಟ್ರಾಫಿಕ್ ಪೊಲೀಸ್ ಗೆ ವಿಷಯ ಗೊತ್ತಾದ ಬಳಿಕ ಅವರು ರಸ್ತೆಯನ್ನು ಕ್ಲೀಯರ್ ಮಾಡಿ ಅನ್ಬಿಲ್ ಮಹೇಶ್ ಅವರ ಕಾನ್ವಾಯ್ ಅಸ್ಪತ್ರೆ ಕಡೆ ಸಾಗಲು ಸಹಾಯ ಮಾಡಿದರು. ಆಸ್ಪತ್ರೆಯ ಮುಂದೆ ಕೃಷ್ಣಗಿರಿ ಜಿಲ್ಲೆಯ ಪೊಲೀಸ್ ಕಾರನ್ನು ನೋಡಬಹುದು. ಮಹೇಶ್ ಅವರನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು ಚಿಕಿತ್ಸೆ ಅರಂಭವಾಗಿದೆ.