ಎರಡು ಅವಧಿಗಳಲ್ಲೂ ಹಿಂದೂತ್ವ ಮತ್ತು ಅಭಿವೃದ್ಧಿ ಕೆಲಸಗಳೇ ತನ್ನ ದ್ಯೇಯಗಳಾಗಿದ್ದವು ಎಂದು ಅವರು ಹೇಳುತ್ತಾರೆ. ಸಂಸದನಾಗಿ ತಾನು ಮಾಡದ ಕೆಲಸ ಯಾವುದೂ ಇಲ್ಲ, ಇದಕ್ಕೆ ತನಗೆ ವೋಟು ನೀಡಿ ಗೆಲ್ಲಿಸಿದ ಜನರೇ ಸಾಕ್ಷಿಯಾಗಿದ್ದಾರೆ ಎನ್ನುವ ಸಂಸದ ಅಂತಿಮವಾಗಿ ಯಾರೇ ತನ್ನ ಕೈಬಿಟ್ಟರೂ ತಾಯಿ ಚಾಮುಂಡೇಶ್ವರಿ ಕೈ ಬಿಡಲ್ಲ ಎನ್ನುತ್ತಾರೆ.