ಮಾನವರು ಹೇಗೆ ಬಾಳಬೇಕು ತಮ್ಮ ಬದುಕನ್ನು ಹೇಗೆ ರೂಪಿಸಿಕೊಳ್ಳಬೇಕೆಂದು ಸ್ವಾಮೀಜಿ ತಮ್ಮ ಪ್ರವಚನಗಳ ಮೂಲಕ ಬೋಧಿಸಿದರು ಎಂದು ಸಿದ್ದರಾಮಯ್ಯ ಹೇಳಿದರು. ಶ್ರೀ ಸಿದ್ದೇಶ್ವರ ಸ್ವಾಮೀಜಿ ತಾವು ಜ್ಞಾನವನ್ನು ಸಂಪಾದಿಸಿ ಅದನ್ನು ಹೇರಳವಾಗಿ ಹಂಚಿದರು, ಅವರು ಹಂಚಿದ್ದು ಮನುಷ್ಯತ್ವದ ಜ್ಞಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.