ಡಿಕೆ ಶಿವಕುಮಾರ್, ಡಿಸಿಎಂ

0 seconds of 1 minute, 41 secondsVolume 0%
Press shift question mark to access a list of keyboard shortcuts
00:00
01:41
01:41
 

ಕೆಂಪೇಗೌಡ, ಶಿವಕುಮಾರ ಸ್ವಾಮೀಜಿ, ಕೆಂಗಲ್ ಹನುಮಂತಯ್ಯ ಮೊದಲಾದವರೆಲ್ಲ ರಾಮನಗರಕ್ಕೆ ಸೇರಿದವರು, ಅಂದರೆ ಬೆಂಗಳೂರಿನವರಾಗಿದ್ದವರು, ಎಂದು ಹೇಳಿದ ಶಿವಕುಮಾರ್, ಕುಮಾರಸ್ವಾಮಿ ಮಾತುಗಳಿಗೆ ತಲೆಕೆಡಿಸಿಕೊಳ್ಳುವ ಅವಶ್ಯಕತೆ ತನಗಿಲ್ಲ, ತನಗೊಂದು ಯೋಚನೆ ಹೊಳೆದಿದೆ ಅದನ್ನು ಪೂರ್ತಿಗೊಳಿಸುವ ಪ್ರಯತ್ನ ಮಾಡೋದಾಗಿ ಹೇಳಿದರು.