ಬರ ಪರಿಹಾರದ ಬಗ್ಗೆ ಮಾತಾಡಿದ ಸಿದ್ದರಾಮಯ್ಯ ತಮ್ಮ ಸರ್ಕಾರ ಈಗಾಗಲೇ ರೈತರಿಗೆ ತಲಾ ₹ 2,000 ಯಂತೆ ವಿತರಣೆ ಮಾಡಿದೆ. ಎನ್ ಡಿ ಆರ್ ಎಫ್ ನಿಂದ ₹3,454 ಕೋಟಿ ನೆರವು ಬಂದಿದೆ, ಅದನ್ನು ಹಂಚುವ ಕೆಲಸ ಶೀಘ್ರದಲ್ಲಿ ಪ್ರಾರಂಭಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.