ಕಾಂಗ್ರೆಸ್ ನಾಯಕರಿಗೆ ಮುಸಲ್ಮಾನರ ಬಗ್ಗೆ ಕಾಳಜಿ ಇಲ್ಲ, ಹಿಂದೆ ಐಎಂಎ ಹಗರಣದ ರೂವಾರಿಯು ಬಡ ಮುಸಲ್ಮಾನರಿಗೆ ಕೋಟ್ಯಾಂತರ ಹಣ ವಂಚಿಸಿ ಸಿಕ್ಕಿಬಿದ್ದಾಗ ಸಿದ್ದರಾಮಯ್ಯ ₹ 5 ಕೋಟಿ, ರೋಷನ್ ಬೇಗ್ಗೆ ₹8 ಕೋಟಿ, ಈಗಿನ ಗೃಹಮಂತ್ರಿಗೆ ₹ 2ಕೋಟಿ ಮತ್ತು ಜಮೀರ್ ಅಹ್ಮದ್ ಸುಮಾರು ₹50 ಕೋಟಿ ಸಂದಾಯ ಮಾಡಿದನೆಂದು ಯತ್ನಾಳ್ ಹೇಳಿದರು.