ಕೆ ಎಸ್ ಈಶ್ವರಪ್ಪ ಸುದ್ದಿಗೋಷ್ಟಿ

ಯಡಿಯೂರಪ್ಪ ಕಾಂಗ್ರೆಸ್ ನಾಯಕರ ಜೊತೆ ಮಾಡಿಕೊಂಡಿರುವ ಒಳಒಪ್ಪಂದಗಳ ಬಗ್ಗೆ ಮಾತಾಡಲ್ಲ. ವಿಧಾನಸಭಾ ಚುನಾವಣೆಯಲ್ಲಿ ಅವರು ಶಿಕಾರಿಪುರ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ಜೊತೆ ಒಳಒಪ್ಪಂದ ಮಾಡಿಕೊಂಡಾಗ್ಯೂ ಅವರ ಮಗ ವಿಜಯೇಂದ್ರ ಗೆಲ್ಲಲು ತಿಣುಕಾಬೇಕಾಯಿತು ಎಂದು ಅವರು ಹೇಳಿದರು.