ಯಡಿಯೂರಪ್ಪ ಕಾಂಗ್ರೆಸ್ ನಾಯಕರ ಜೊತೆ ಮಾಡಿಕೊಂಡಿರುವ ಒಳಒಪ್ಪಂದಗಳ ಬಗ್ಗೆ ಮಾತಾಡಲ್ಲ. ವಿಧಾನಸಭಾ ಚುನಾವಣೆಯಲ್ಲಿ ಅವರು ಶಿಕಾರಿಪುರ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ಜೊತೆ ಒಳಒಪ್ಪಂದ ಮಾಡಿಕೊಂಡಾಗ್ಯೂ ಅವರ ಮಗ ವಿಜಯೇಂದ್ರ ಗೆಲ್ಲಲು ತಿಣುಕಾಬೇಕಾಯಿತು ಎಂದು ಅವರು ಹೇಳಿದರು.