ಕಿರಣ್ ಕುಮಾರ್ ರೆಡ್ಡಿ ಬೈಕ್ ಕಳುವಾದ ಮರುದಿನವೇ ಪೊಲೀಸರಿಗೆ ದೂರು ಸಲ್ಲಿಸಿದ್ದಾಗಿ ಹೇಳುತ್ತಾನೆ ಆದರೆ ಚಿಕ್ಕಬಳ್ಳಾಪುರ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ಹೇಳುವ ಪ್ರಕಾರ ಅವನು ದೂರು ದಾಖಲಿಸಿಲ್ಲ. ಇನ್ಶೂರನ್ಸ್ ಲ್ಯಾಪ್ಸ್ ಆಗಿದ್ದು ನಿಜವಾದರೂ ದೂರು ಸಲ್ಲಿಸಿದ್ದೆ ಮತ್ತು ಪೊಲೀಸರು ಪತ್ತೆ ಮಾಡೋದಾಗಿ ಹೇಳಿದ್ದರು ಅಂತ ರೆಡ್ಡಿ ಹೇಳುತ್ತಾನೆ.