PM Narendra Modi: ಶಿವಮೊಗ್ಗದಲ್ಲಿ ಕನ್ನಡದಲ್ಲೇ ಮಾತಾಡ್ತಾ ಭಾಷಣ ಆರಂಭಿಸಿದ ಮೋದಿ

ಕುವೆಂಪು ವಿರಚಿತ ಜಯ ಭಾರತ ಜನನಿಯ ತನುಜಾತೆ, ಜಯಹೇ ಕರ್ನಾಟಕ ಮಾತೆ, ಪದ್ಯದ ಆರಂಭಿಕ ಸಾಲುಗಳನ್ನು ಹೇಳಿದ ಪ್ರಧಾನಿ ಮೋದಿಯವರು, ನಾಡಿನ ಹೆಮ್ಮೆ ಮತ್ತು ರಾಷ್ಟ್ರಕವಿಯವರ ಹೆಸರು ಹೇಳುತ್ತಾ ಅವರಿಗೆ ವಂದಿಸಿದರು.