ಕುವೆಂಪು ವಿರಚಿತ ಜಯ ಭಾರತ ಜನನಿಯ ತನುಜಾತೆ, ಜಯಹೇ ಕರ್ನಾಟಕ ಮಾತೆ, ಪದ್ಯದ ಆರಂಭಿಕ ಸಾಲುಗಳನ್ನು ಹೇಳಿದ ಪ್ರಧಾನಿ ಮೋದಿಯವರು, ನಾಡಿನ ಹೆಮ್ಮೆ ಮತ್ತು ರಾಷ್ಟ್ರಕವಿಯವರ ಹೆಸರು ಹೇಳುತ್ತಾ ಅವರಿಗೆ ವಂದಿಸಿದರು.