ಸಹಕಾರ ಸಚಿವ ಕೆಎನ್ ರಾಜಣ್ಣ

ಲಿಂಗಾಯತ ಸಮುದಾಯದವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಬೇಡಿಕೆಯಿಟ್ಟಿದ್ದರೆ ಅದರಲ್ಲಿ ತಪ್ಪೇನೂ ಇಲ್ಲ ಎಂದು ಹೇಳಿದ ರಾಜಣ್ಣ ಎಲ್ಲ ಸಮುದಾಯಗಳಲ್ಲಿ ಅಧ್ಯಕ್ಷ ಸ್ಥಾನಕ್ಕೆ ಯೋಗ್ಯರಾಗಿರುವ ಮುಖಂಡರಿದ್ದಾರೆ ಎಂದರು. ಅದು ಸರಿ ಇವರು ಯಾಕೆ ಎಲ್ಲ ಸಮುದಾಯಗಳ ಪರ ರಾಜಣ್ಣ ಬ್ಯಾಟ್ ಮಾಡುತ್ತಿದ್ದಾರೆ ಅಂತ ಕನ್ನಡಿಗರಿಗೆ ಅರ್ಥವಾಗುತ್ತಿಲ್ಲ!